ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಪ್ರಸಿದ್ಧ ಗಗನಯಾತ್ರಿ, ಬಾಹ್ಯಾಕಾಶದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಭಾರತದ ಹೆಮ್ಮೆಯ ಪುತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತರಾಗುವ ಮೂಲಕ ಬಾಹ್ಯಾಕಾಶ ಪರಿಶೋಧನೆಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಹೆಸರುಗಳಲ್ಲಿ ತಮ್ಮನ್ನು ತಾವು ಸೇರಿಸಿಕೊಂಡ ಐತಿಹಾಸಿಕ 27 ವರ್ಷಗಳ ವೃತ್ತಿಜೀವನಕ್ಕೆ ಅಂತ್ಯ ಹಾಡಿದ್ದಾರೆ. ನಾಸಾ, ಡಿಸೆಂಬರ್ 27, 2025 ರಿಂದ ಜಾರಿಗೆ ಬರುವಂತೆ ಹೆಸರಾಂತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ನಿವೃತ್ತಿಯನ್ನು ಘೋಷಿಸಿದೆ. ಜನವರಿ 20(ಮಂಗಳವಾರ), 2026 ರಂದು ಬಿಡುಗಡೆಯಾದ ಮಾಹಿತಿಯಲ್ಲಿ ಈ ಬಗ್ಗೆ ತಿಳಿದುಬಂದಿದೆ.
ನನಗೆ ಬಾಹ್ಯಾಕಾಶವೇ ನೆಚ್ಚಿನ ತಾಣ ಅನ್ನೋದು ನನ್ನನ್ನು ಅರಿತುಕೊಂಡವರಿಗೆ ಗೊತ್ತು. ನಾಸಾದಲ್ಲಿ ಕಳೆದ 27 ವರ್ಷಗಳ ವೃತ್ತಿಜೀವನ ಅದ್ಭುತ ಅಮೋಘವಾಗಿತ್ತು. ಇದಕ್ಕೆ ಕಾರಣ ನನ್ನ ಸಹೋದ್ಯೋಗಿಗಳ ಪ್ರೀತಿ ಮತ್ತು ಬೆಂಬಲ. ಮುಂದಿನ ದಿನಗಳಲ್ಲಿ ನಾಸಾ ಚಂದ್ರ ಮತ್ತು ಮಂಗಳನ ಮೇಲೆ ಇತಿಹಾಸ ಸೃಷ್ಟಿಸುವುದನ್ನು ನೋಡಲು ನಾನು ಕಾತುರಳಾಗಿದ್ದೇನೆ ಎಂದು ಸುನೀತಾ ವಿಲಿಯಮ್ಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್ಮನ್, ಸುನಿತಾ ವಿಲಿಯಮ್ಸ್ ಅವರನ್ನ ಮಾನವ ಬಾಹ್ಯಾಕಾಶ ಹಾರಾಟದ ಪ್ರವರ್ತಕಿ ಎಂದು ಬಣ್ಣಿಸಿದರು. ವಿಜ್ಞಾನ ಮತ್ತು ತಂತ್ರಜ್ಞನಕ್ಕೆ ಸುನಿತಾ ಅವರು ನೀಡಿದ ಕೊಡುಗೆಗಳು ಅಪಾರ. ಅವರ ಯೋಜನೆಗಳು ಚಂದ್ರ ಮತ್ತು ಮಂಗಳ ಗ್ರಹದತ್ತ ತೆರಳುವ ನಮ್ಮ ಪ್ರಯತ್ನಗಳಿಗೆ ಭದ್ರ ಅಡಿಪಾಯವಾಗಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಸುನಿತಾ ಅವರು ನೀಡಿದ.
HOTLatest
ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಗಾಡ್ಗೀಳ್ ಅವರ ಜೀವನದ ಬಹುಮುಖ್ಯ ಅಧ್ಯಾಯಗಳು ಕರ್ನಾಟಕದಲ್ಲೇ ರೂಪುಗೊಂಡಿದ್ದಾವೆ
ಹಿರಿಯ ಪರಿಸರ ವಿಜ್ಞಾನಿ ಮಾಧವ ಧನಂಜಯ ಗಾಡ್ಗೀಳ್ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಕನ್ನಡ ಹೆಸರಾಂತ ಕಾದಂಬರಿಗಾರ್ತಿ ಆಶಾ ರಘು ಅಕಾಲಿಕ ನಿಧನ
ಇತ್ತೀಚಿನ ಸಮಕಾಲೀನ ಬರಹಗಾರ್ತಿಯರಲ್ಲಿ ಒಳ್ಳೆಯ ಹೆಸರು ಗಳಿಸಿದ್ದ 'ಆಶಾ ರಘು' ಅವರು ಕೇವಲ ತಮ್ಮ 47ನೇ ವಯಸ್ಸಿನಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ GALLERYfrom Vande Karnataka













When rail staff responds to passengers. Vande Karanataka’s social media message triggers quick action
ಭಾರತೀಯ ಸಂವಿಧಾನ ರಚನೆಗೆ ಅಡಿಗಲ್ಲು ಹಾಕಿದ ಹೆಮ್ಮೆಯ ಕನ್ನಡಿಗ
ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ
ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಭೈರಪ್ಪನವರದು
Dinesh Gundu Rao talks about holistic health policies
Dawn at dusk
Indian companies are shifting and changing to face market reality
ಕನ್ನಡಕ್ಕೊಬ್ಬನೇ ಕೈಲಾಸಂ
Siddaramaiah stays ahead of his deputy in power game
ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಜಯಚಾಮ ರಾಜೇಂದ್ರ ಒಡೆಯರ್ ಜನಿಸಿದ್ದು ಜುಲೈ 18
ಮೈಸೂರು ಸಂಸ್ಥಾನದ ಹೆಮ್ಮೆಯ ಮಹಾರಾಜರು – ಕನ್ನಡದ ಭೋಜ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್
Lions get women power with inclusive agenda
Funny world is this place: We have double the passwords than world population
PinnedNews
Socialist at heart, Somanahalli Mallaiah Krishna was a man of revolutions in Karnataka. He initiated industrial revolution with the establishment of Peenya industrial area, which remains Asia’s largest industrial cluster. Krishna sowed the seeds of IT & BT sector in Bengaluru with a slew of encouraging policies. And, he initiated social revolution with codification of land records, health insurance scheme Yashaswini and mid-day meals facility in schools.
As a socialist he wanted.
AdSpace









