ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ, ಕ್ಯಾನ್ಸರ್ ಪೀಡಿತರನ್ನು ಶುಶ್ರೂಷೆ ಮಾಡುವ ವೈದ್ಯರು ಹಾಗೂ
ನರ್ಸ್ ಗಳಿಗೆ ಈ ಪುಸ್ತಕ ಒಂದು ಮಹಾನ್ ಗ್ರಂಥ ಆಗಿದೆ. ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರು ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದ ಡಾ. ಆತ್ಮ ಪ್ರಸನ್ನ ಸಂಪಾದಿತ ಕೃತಿ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ಇಂದಿಗೂ ಪ್ಯಾಲಿಟಿವ್ ಕೇರ್ ಒಂದು ಸರಿಯಾದ ರೀತಿಯಲ್ಲಿ ವಿನ್ಯಾಸ ಆಗಿಲ್ಲ. ಇಂತಹ ಸಂದರ್ಭದಲ್ಲಿ ಈ ಅಪರೂಪದ ಕೃತಿ ಬಿಡುಗಡೆ ಆಗುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ ಎಂದು ಹೇಳಿದರು. ಕೆಲವು ಬಗೆಯ ಕ್ಯಾನ್ಸರ್ ಗಳು ಸಂಪೂರ್ಣ ವಾಸಿ ಆಗುವುದಿಲ್ಲ. ಆಗ ಅಂತಹವರ ಬದುಕುವ ಗುಣಮಟ್ಟವನ್ನು ನಾವು ಹೆಚ್ಚಿಸಬೇಕು. ಈ ಪುಸ್ತಕದಲ್ಲಿ ನೂರೊಂದು ಅಧ್ಯಾಯ ಇದೆ ಇದರಿಂದ ಕ್ಯಾನ್ಸರ್ ಚಿಕಿತ್ಸೆ ನೀಡುವ ವೈದ್ಯರು ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ. ಕ್ಯಾನ್ಸರ್ ಕಡೇ ಹಂತದಲ್ಲಿ ಇರುವವರನ್ನು ನಾವು ಹೇಗೆ ನೋಡಿಕೊಳ್ಳಬೇಕು, ಅವರ ಆತ್ಮವಿಶ್ವಾಸ ಹೇಗೆ ಹೆಚ್ಚಿಸಬೇಕು ಎಂದು ಈ ಪುಸ್ತಕದಲ್ಲಿ ಸಂಕ್ಷಿಪ್ತವಾಗಿ ಹೇಳಲಾಗಿದೆ ಎಂದು ಪುಸ್ತಕ ಕುರಿತು ವಿವರಿಸಿದರು.
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಆತ್ಮ ಪ್ರಸನ್ನ ಅವರ ಪತ್ನಿ ಡಾ.. ಮಿತಾ ಪ್ರಸನ್ನ ಅವರು ಆತ್ಮ ಪ್ರಸನ್ನ ಅವರ ಜೀವನ ಪರಿಚಯಿಸುವ ಜೊತೆ ಈ ಪುಸ್ತಕದ ಆಳ ಅಗಲವನ್ನು.
HOTLatest
ಟಾಕ್ಸಿಕ್ ಚಿತ್ರದ ಮೊದಲ ಹಾಡು ರಿಲೀಸ್
ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ 3 ಜನ ಸಾಧಕರಿಗೆ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಪ್ರಕಟ
ನಾಡಿನ ಹೆಸರಾಂತ ವಿಶ್ವವಿದ್ಯಾಯವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಸಾಧಕರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ TOXIC : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ
ಕೊನೆಗೂ ಅಂತ್ಯವಾಗಿದೆ. ‘ಟಾಕ್ಸಿಕ್’ (Toxic) ಸಿನಿಮಾದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ.ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬಿಡುಗಡೆಯಾಗಲಿದೆ ಎಂಬ ಸುದ್ದಿಯ ನಡುವೆಯೇ, ಚಿತ್ರತಂಡ ದಿಢೀರ್ ಟೀಸರ್ 