Local & National, public
July 26, 2026
6090 views 2 mins 0

Pradhan is the victim of society’s flaws

Dharmendra Pradhan is a victim of resignation mindset that refuses to see malaise in the society fostered by us. He has become prime sacrifice of our selective outrage based on our own selective standard of ethics.Education minister is the last person to be guilty of paper leak. Our greed for success, higher marks without putting […]

Local & National
September 29, 2025
5951 views 9 secs 0

ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ

ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ. ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು […]

Local & National
September 25, 2025
5976 views 2 secs 0

ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಭೈರಪ್ಪನವರದು

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ(94) ಅವರು ವಿಧಿವಶರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೈರಪ್ಪ ಅವರು, ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ […]

Local & National
August 15, 2025
5753 views 7 secs 0

Dinesh Gundu Rao talks about holistic health policies

ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಜೊತೆ ಜೊತೆಗೆ ಇದೀಗ ನಮ್ಮ ಆರೋಗ್ಯ ಇಲಾಖೆಯು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸುಮಾರು 15.97 ಕೋಟಿ ರೂಪಾಯಿ ವೆಚ್ಚದಲ್ಲಿ ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿದೆ. ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳು, ಸಂಕಷ್ಟದಲ್ಲಿರುವ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು (ಪಿವಿಟಿಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಅವರ ಮನೆಯ […]

Local & National
August 05, 2025
5736 views 47 secs 0

Dawn at dusk

For the current generation, the fact of electric power availability is like air that we breathe. But let us remember that the electricity came to Bengaluru by sheer luck. The then Mysore Maharaja Nalwadi Krishnaraja Wodeyar decided to use surplus power from the hydroelectric power station at Shivanasamudra. The electricity was generated at Shivanasamudra for […]

Local & National
July 30, 2025
5732 views 3 mins 0

Indian companies are shifting and changing to face market reality

With a focus on efficiency, innovation, and strategic workforce planning, the Indian Information Technology (IT) sector is likely to see changes in job growth and flat revenue growth.The £283- billion revenue-generating sector is witnessing a metamorphosis of sorts as the world is changing. This will affect both revenue growth and talent acquisition. It is inevitable […]

Local & National
July 29, 2025
5953 views 9 secs 0

ಕನ್ನಡಕ್ಕೊಬ್ಬನೇ ಕೈಲಾಸಂ

ಕನ್ನಡಕ್ಕೊಬ್ಬನೇ ಕೈಲಾಸಂ”* ಎಂಬುವುದು ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಬಹಳ ಪ್ರಸಿದ್ಧದ ಹಾಗೂ ಜನಜನಿತವಾದ ವಿಚಾರವು ಆಗಿರುತ್ತದೆ. ಒಮ್ಮೆ ಕೈಲಾಸಂರ ಆತ್ಮೀಯರೂ, ಅಭಿಮಾನಿಯೂ ಆಗಿದ್ದ ಅ.ನ.ಕೃ ಅವರು ತಮ್ಮದೊಂದು ಲೇಖನದಲ್ಲಿ ಕೈಲಾಸಂರನ್ನು ಕುರಿತು ಅವರು ಜಗತ್ತಿನ ನಾಟಕ ಸಾಹಿತ್ಯದಲ್ಲಿ ಶ್ರೇಷ್ಠ ವಿಡಂಬನಕಾರರ ಪೈಕಿಯಲ್ಲಿ ಆರನೆಯ (6) ಸ್ಥಾನದಲ್ಲಿದ್ದಾರೆ ಎಂದು ಹೇಳಿ , ಉಳಿದವರು ಮೊಲಿಯರ್, ಅರಿಸ್ಟೋಫೆನಿಸ್, ವಾಲ್ಟೇರ್, ಸ್ವಿಫ್ಟ್ ಹಾಗೂ ಬರ್ನಾಡ್ ಷಾ ಎಂದು ಬರೆದಿದ್ದರು. ಇದಕ್ಕೆ ಉದಾಹರಣೆಯಾಗಿ ಅವರು ಕೈಲಾಸಂ ಅವರ *‘ನಮ್ ಬ್ರಾಹ್ಮಣ್ಕೆ’, ‘ಟೊಳ್ಳುಗಟ್ಟಿ’, […]

Local & National
July 19, 2025
5710 views 2 mins 0

Siddaramaiah stays ahead of his deputy in power game

If power is used strategically, then it becomes a superpower. Karnataka Chief Minister Siddaramaiah in a bid to retain power, has in one sweeping decision sanctioned huge funds to every legislator. It could cost the state nearly Rs 8000 crore. On Thursday, Chief Minister Siddaramaiah issued a special allotment head called Chief Minister’s Infrastructure Development […]

Local & National
July 18, 2025
5938 views 3 secs 0

ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಜಯಚಾಮ ರಾಜೇಂದ್ರ ಒಡೆಯರ್ ಜನಿಸಿದ್ದು ಜುಲೈ 18

ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್ ಜನಿಸಿದ್ದು 1919ರ ಜುಲೈ 18 ರಂದು. ಇವರ ತಂದೆಯವರು ಯುವರಾಜ ಶ್ರೀ ಕಂಠೀರವ ನರಸಿಂಹ ರಾಜ ಒಡೆಯರು ಮತ್ತು ತಾಯಿ ಕೆಂಪು ಚೆಲುವಾಜಮ್ಮಣ್ಣಿಯವರು ( ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ. ಸಿ ಜನರಲ್ ಆಸ್ಪತ್ರೆಯು ಇವರ ‌ಸವಿನೆನಪಿನ ಗೌರವ ಪೂವ೯ಕವಾದ ಸ್ಮರಣೆಯ ಹೆಮ್ಮೆಯ ಪ್ರತೀಕವು ಆಗಿರುತ್ತದೆ – ಕೆಂಪು ಚೆಲುವಾಜಮ್ಮಣ್ಣಿ ಸಾವ೯ಜನಿಕ ಆಸ್ಪತ್ರೆ – ಕೆ. ಸಿ ಜನರಲ್ ಆಸ್ಪತ್ರೆ ) ಆಗಿರುತ್ತಾರೆ. ಆಧ್ಯಾತ್ಮಿಕ ಆಸಕ್ತಿಯನ್ನೂ ಸಂಗೀತದಲ್ಲಿ […]

Local & National
July 14, 2025
5921 views 7 secs 0

ಮೈಸೂರು ಸಂಸ್ಥಾನದ ಹೆಮ್ಮೆಯ ಮಹಾರಾಜರು – ಕನ್ನಡದ ಭೋಜ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಸಂಸ್ಥಾನದ ದಕ್ಷರಾದ ಅರಸರು , ಕನ್ನಡದ ಭೋಜ ಎಂದು ಖ್ಯಾತರು , ಉತ್ತಮ ಆಡಳಿತಗಾರ ಹಾಗೂ ಸಾಹಿತ್ಯ , ಕಲೆ , ಸಂಗೀತ , ವಾಸ್ತುಶಿಲ್ಪ ಪೋಷಕರು -…..ಇನ್ನೂ ಮುಂತಾದವುಗಳ ಸಂಬಂಧಿತವಾದಂತೆ ತಮ್ಮ ಅಪಾರವಾದ ಕೊಡುಗೆಯನ್ನು ನೀಡಿದ ಮೈಸೂರು ಸಂಸ್ಥಾನದ ಹೆಮ್ಮೆಯ ಮನ್ಮಹಾರಾಜರಾದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಸಂಸ್ಮರಣೆಗಳು. 1799 ರಲ್ಲಿ ಟಿಪ್ಪು ಸುಲ್ತಾನನ ಮರಣಾ ನಂತರ ಇವರು ಪಟ್ಟಕ್ಕೆ ಏರಿದಾಗ ಅವರ ವಯಸ್ಸು ಇನ್ನೂ ಕೇವಲ ಐದು ( 5 […]