vandekarnataka.com
Palliative care in India book
ಇದೊಂದು ಮಹಾನ್ ಗ್ರಂಥ ಎಂದು ಹೊಗಳಿದ ಡಾ. ಸಿ.ಎನ್. ಮಂಜುನಾಥ
By / on Apr 4, 2026

ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ, ಕ್ಯಾನ್ಸರ್ ಪೀಡಿತರನ್ನು ಶುಶ್ರೂಷೆ ಮಾಡುವ ವೈದ್ಯರು ಹಾಗೂ
ನರ್ಸ್ ಗಳಿಗೆ ಈ ಪುಸ್ತಕ ಒಂದು ಮಹಾನ್ ಗ್ರಂಥ ಆಗಿದೆ. ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರು ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದ ಡಾ. ಆತ್ಮ ಪ್ರಸನ್ನ ಸಂಪಾದಿತ ಕೃತಿ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ಇಂದಿಗೂ ಪ್ಯಾಲಿಟಿವ್ ಕೇರ್ ಒಂದು ಸರಿಯಾದ ರೀತಿಯಲ್ಲಿ ವಿನ್ಯಾಸ ಆಗಿಲ್ಲ. ಇಂತಹ ಸಂದರ್ಭದಲ್ಲಿ ಈ ಅಪರೂಪದ ಕೃತಿ ಬಿಡುಗಡೆ ಆಗುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ.

SPORTTo Euro Cup

Local & National , public

Pradhan is the victim of society’s flaws

Dharmendra Pradhan is a victim of resignation mindset that refuses to see malaise in the society fostered by us. He has become prime sacrifice of our selective outrage based on our own selective
Uncategorized

ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ, ಕ್ಯಾನ್ಸರ್ ಪೀಡಿತರನ್ನು ಶುಶ್ರೂಷೆ ಮಾಡುವ ವೈದ್ಯರು ಹಾಗೂ ನರ್ಸ್ ಗಳಿಗೆ ಈ ಪುಸ್ತಕ ಒಂದು ಮಹಾನ್ ಗ್ರಂಥ ಆಗಿದೆ. ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರು ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ
Entertainment & Events , Uncategorized

ಟಾಕ್ಸಿಕ್ ಚಿತ್ರದ ಮೊದಲ ಹಾಡು ರಿಲೀಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ಯಶ್ ಹಾಗೂ ಕಿಯಾರ ಅವರನ್ನು