Home > Articles posted by Editor VandeKarnataka (Page 2)
FEATURE
on Jan 8, 2026
5906 views 0 secs

ಎಲ್ಲರೂ ಭಾರೀ ಕುತೂಹಲದಿಂದ ಕಾಯುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಕೊನೆಗೂ ಬಿಡುಗಡೆಯಾಗಿದೆ. ಕೆಜಿಎಫ್ 2 ಬಳಿಕ ಟಾಕ್ಸಿಕ್ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿದ್ದ ಯಶ್, ತಮ್ಮ ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.ಮಲಯಾಳಂನ ಖ್ಯಾತ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಮೂಲಕ ಯಶ್ ಮತ್ತೊಮ್ಮೆ ವರ್ಲ್ಡ್ ಸಿನೆಮಾ ಕಬ್ಜಾ ಮಾಡಲು ಸಜ್ಜಾಗಿದ್ದಾರೆ. ಜನವರಿ 7ರಂದು ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಿದ್ದ ತಂಡ, ಹೇಳಿದಂತೆ ಯಶ್ ಬರ್ತ್‌ಡೇ ದಿನವೇ […]

FEATURE
on Dec 11, 2025
5797 views 59 secs

As with the ease of booking tickets and improvements in the speed of the train and passenger amenities, the response level of the railway staff has become better.On Wednesday night, Vande Karnataka magazine sent a message on its ‘X’ (formerly Twitter) social media account about liquor consumption by a few passengers in the Solapur-Hassan Express […]

FEATURE
on Nov 25, 2025
5915 views 30 secs

ಭಾರತ ಸಂವಿಧಾನದ ರಚನೆಯಲ್ಲಿ ಬಹುಪ್ರಮುಖವಾದಂತೆ , ತನ್ನ ಪ್ರಧಾನ ವಾದ ಹಾಗೂ ಮಹತ್ವದ ಪಾತ್ರವನ್ನು ನಿವ೯ಹಿಸಿದ ‌‌ವ್ಯಕ್ತಿ , ಹೆಮ್ಮೆಯ ಕನ್ನಡಿಗ ರಾದ ಸರ್ ಬಿ. ಎನ್ ರಾವ್ ಅವರ ಬಗ್ಗೆ ಬಹುಶಃ ಬಹುತೇಕರಿಗೆ ತಿಳಿದಿರುವುದಿಲ್ಲ. ಸರ್ ಬಿ. ಎನ್ ರಾವ್ ಅವರ ಹಿನ್ನೆಲೆಗಳು :ಇವರ ಹೆಸರಿನಲ್ಲಿರುವ ‘ ಬಿ ‘ ಎಂದರೆ ‘ ಬೆನಗಲ್ ‘ ಎಂದು ಮತ್ತು ‘ ಎನ್ ‘ ಎಂದರೆ ‘ ನರಸಿಂಗ ‘ ಎಂದು ಹಾಗೂ ಅದರಂತೆ , ಇವರ […]

FEATURE
on Sep 29, 2025
5880 views 9 secs

ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ. ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು […]

FEATURE
on Sep 25, 2025
5902 views 2 secs

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ(94) ಅವರು ವಿಧಿವಶರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೈರಪ್ಪ ಅವರು, ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ […]

FEATURE
on Aug 15, 2025
5731 views 7 secs

ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಜೊತೆ ಜೊತೆಗೆ ಇದೀಗ ನಮ್ಮ ಆರೋಗ್ಯ ಇಲಾಖೆಯು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸುಮಾರು 15.97 ಕೋಟಿ ರೂಪಾಯಿ ವೆಚ್ಚದಲ್ಲಿ ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿದೆ. ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳು, ಸಂಕಷ್ಟದಲ್ಲಿರುವ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು (ಪಿವಿಟಿಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಅವರ ಮನೆಯ […]

FEATURE
on Aug 5, 2025
5715 views 47 secs

For the current generation, the fact of electric power availability is like air that we breathe. But let us remember that the electricity came to Bengaluru by sheer luck. The then Mysore Maharaja Nalwadi Krishnaraja Wodeyar decided to use surplus power from the hydroelectric power station at Shivanasamudra. The electricity was generated at Shivanasamudra for […]

FEATURE
on Jul 30, 2025
5710 views 3 mins

With a focus on efficiency, innovation, and strategic workforce planning, the Indian Information Technology (IT) sector is likely to see changes in job growth and flat revenue growth.The £283- billion revenue-generating sector is witnessing a metamorphosis of sorts as the world is changing. This will affect both revenue growth and talent acquisition. It is inevitable […]

FEATURE
on Jul 29, 2025
5883 views 9 secs

ಕನ್ನಡಕ್ಕೊಬ್ಬನೇ ಕೈಲಾಸಂ”* ಎಂಬುವುದು ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಬಹಳ ಪ್ರಸಿದ್ಧದ ಹಾಗೂ ಜನಜನಿತವಾದ ವಿಚಾರವು ಆಗಿರುತ್ತದೆ. ಒಮ್ಮೆ ಕೈಲಾಸಂರ ಆತ್ಮೀಯರೂ, ಅಭಿಮಾನಿಯೂ ಆಗಿದ್ದ ಅ.ನ.ಕೃ ಅವರು ತಮ್ಮದೊಂದು ಲೇಖನದಲ್ಲಿ ಕೈಲಾಸಂರನ್ನು ಕುರಿತು ಅವರು ಜಗತ್ತಿನ ನಾಟಕ ಸಾಹಿತ್ಯದಲ್ಲಿ ಶ್ರೇಷ್ಠ ವಿಡಂಬನಕಾರರ ಪೈಕಿಯಲ್ಲಿ ಆರನೆಯ (6) ಸ್ಥಾನದಲ್ಲಿದ್ದಾರೆ ಎಂದು ಹೇಳಿ , ಉಳಿದವರು ಮೊಲಿಯರ್, ಅರಿಸ್ಟೋಫೆನಿಸ್, ವಾಲ್ಟೇರ್, ಸ್ವಿಫ್ಟ್ ಹಾಗೂ ಬರ್ನಾಡ್ ಷಾ ಎಂದು ಬರೆದಿದ್ದರು. ಇದಕ್ಕೆ ಉದಾಹರಣೆಯಾಗಿ ಅವರು ಕೈಲಾಸಂ ಅವರ *‘ನಮ್ ಬ್ರಾಹ್ಮಣ್ಕೆ’, ‘ಟೊಳ್ಳುಗಟ್ಟಿ’, […]

FEATURE
on Jul 19, 2025
5685 views 2 mins

If power is used strategically, then it becomes a superpower. Karnataka Chief Minister Siddaramaiah in a bid to retain power, has in one sweeping decision sanctioned huge funds to every legislator. It could cost the state nearly Rs 8000 crore. On Thursday, Chief Minister Siddaramaiah issued a special allotment head called Chief Minister’s Infrastructure Development […]