Entertainment & Events, Uncategorized
March 02, 2026
5900 views 0 secs 0

ಟಾಕ್ಸಿಕ್ ಚಿತ್ರದ ಮೊದಲ ಹಾಡು ರಿಲೀಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ಯಶ್ ಹಾಗೂ ಕಿಯಾರ ಅವರನ್ನು ಒಳಗೊಂಡ ಹಾಡು ತಬಾಹಿ ರೊಮ್ಯಾಂಟಿಕ್ ಮೆಲೊಡಿಯಾಗಿ ಈ ಹಾಡು ಬಂದಿದೆ. ಹಾಡಿನ ಸಾಹಿತ್ಯ ಕೇಳಿದರೆ ಇದೊಂದು ಪಕ್ಕಾ ರಾ-ರೊಮ್ಯಾಂಟಿಕ್ ಹಾಡೆನ್ನುವುದು ಗೊತ್ತಾಗುತ್ತದೆ. ಅದೇ ರೀತಿ ತೀರಾ ಮೆಲೊಡಿಯಾಗಿರದೆ, ತೀರಾ ಅಬ್ಬರವೂ […]

Entertainment & Events, Uncategorized
February 24, 2026
5895 views 0 secs 0

3 ಜನ ಸಾಧಕರಿಗೆ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಪ್ರಕಟ

ನಾಡಿನ ಹೆಸರಾಂತ ವಿಶ್ವವಿದ್ಯಾಯವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಸಾಧಕರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ ಅಧಿಕಾರಿ ಹಾಗೂ ಸಮಾಜ ಸೇವಕ ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ರ ಗೆಹಲೋತ್‌ ಅವರು […]

Uncategorized
January 10, 2026
5860 views 24 secs 0

ಕನ್ನಡ ಹೆಸರಾಂತ ಕಾದಂಬರಿಗಾರ್ತಿ ಆಶಾ ರಘು ಅಕಾಲಿಕ ನಿಧನ

ಇತ್ತೀಚಿನ ಸಮಕಾಲೀನ ಬರಹಗಾರ್ತಿಯರಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ‘ಆಶಾ ರಘು’ ಅವರು ಕೇವಲ ತಮ್ಮ 47ನೇ ವಯಸ್ಸಿನಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಇವರಿಗೆ ಓರ್ವ ಮಗಳಿದ್ದಾಳೆ.ಜೂನ್ 18 1979, ಆಶಾ ರಘು ಅವರ ಜನ್ಮದಿನ. ತಂದೆ ಕೇಶವ ಅಯ್ಯಂಗಾರ್. ತಾಯಿ ಸುಲೋಚನ. […]

Local & National
September 29, 2025
5814 views 9 secs 0

ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ

ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ. ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು […]

Local & National
September 25, 2025
5834 views 2 secs 0

ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಭೈರಪ್ಪನವರದು

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ(94) ಅವರು ವಿಧಿವಶರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೈರಪ್ಪ ಅವರು, ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ […]

Local & National
July 29, 2025
5817 views 9 secs 0

ಕನ್ನಡಕ್ಕೊಬ್ಬನೇ ಕೈಲಾಸಂ

ಕನ್ನಡಕ್ಕೊಬ್ಬನೇ ಕೈಲಾಸಂ”* ಎಂಬುವುದು ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಬಹಳ ಪ್ರಸಿದ್ಧದ ಹಾಗೂ ಜನಜನಿತವಾದ ವಿಚಾರವು ಆಗಿರುತ್ತದೆ. ಒಮ್ಮೆ ಕೈಲಾಸಂರ ಆತ್ಮೀಯರೂ, ಅಭಿಮಾನಿಯೂ ಆಗಿದ್ದ ಅ.ನ.ಕೃ ಅವರು ತಮ್ಮದೊಂದು ಲೇಖನದಲ್ಲಿ ಕೈಲಾಸಂರನ್ನು ಕುರಿತು ಅವರು ಜಗತ್ತಿನ ನಾಟಕ ಸಾಹಿತ್ಯದಲ್ಲಿ ಶ್ರೇಷ್ಠ ವಿಡಂಬನಕಾರರ ಪೈಕಿಯಲ್ಲಿ ಆರನೆಯ (6) ಸ್ಥಾನದಲ್ಲಿದ್ದಾರೆ ಎಂದು ಹೇಳಿ , ಉಳಿದವರು ಮೊಲಿಯರ್, ಅರಿಸ್ಟೋಫೆನಿಸ್, ವಾಲ್ಟೇರ್, ಸ್ವಿಫ್ಟ್ ಹಾಗೂ ಬರ್ನಾಡ್ ಷಾ ಎಂದು ಬರೆದಿದ್ದರು. ಇದಕ್ಕೆ ಉದಾಹರಣೆಯಾಗಿ ಅವರು ಕೈಲಾಸಂ ಅವರ *‘ನಮ್ ಬ್ರಾಹ್ಮಣ್ಕೆ’, ‘ಟೊಳ್ಳುಗಟ್ಟಿ’, […]

Local & National
December 19, 2024
5629 views 9 secs 0

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶುಚಿ ಮತ್ತು ರುಚಿಯ ಉತ್ತರ, ದಕ್ಷಿಣ ಕರ್ನಾಟಕ ಶೈಲಿಯಲ್ಲಿನ ಭೋಜನ ವ್ಯವಸ್ಥೆ

ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ ರುಚಿ ರುಚಿಯಾದ ಭೊರಿಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಶೈಲಿಯಲ್ಲಿ ಬಗೆಗಿನ ತಿಂಡಿ, ತಿನಿಸಿನಿಂದ ಕೂಡಿದ ಊಟದ ವ್ಯವಸ್ಥೆಗೆ ಸಿದ್ಧತೆ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಮ್ಮೇಳನಕ್ಕೆ ಆಗಮಿಸುವ ಗಣ್ಯವ್ಯಕ್ತಿಗಳು, ನೋಂದಾಯಿತ ಪ್ರತಿನಿಧಿಗಳು, ಸಾರ್ವಜನಿಕರು, ಸ್ವಯಂ ಸೇವಕರು , ಮಾಧ್ಯಮ ಪ್ರತಿನಿಧಿಗಳು , ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಅಂದಾಜು […]